July 23, 2026
ತಾಲೂಕು ಸುದ್ದಿ

ಬೆಳ್ತಂಗಡಿಗೆ ಆಗಮಿಸಿದ ಎಸ್.ಐ.ಟಿ ಒಂದು ತಂಡ :ಬೆಳ್ತಂಗಡಿಯ ಎಸ್.ಐ.ಟಿ ಕಚೇರಿ ಪರಿಶೀಲನೆ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿಯ ಒಂದು ತಂಡ ಬೆಳ್ತಂಗಡಿಯ ಹೊಸ ಎಸ್.ಐ.ಟಿ ಕಚೇರಿಗೆ ಆಗಮಿಸಿ ಪರಿಶೀಲನೆ ಮಾಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಹೊಸ ಕಟ್ಟಡದಲ್ಲಿ ಎಸ್.ಐ.ಟಿ ಕಚೇರಿ ಮಾಡಲಾಗಿದ್ದು. ಆ ಕಚೇರಿಯಲ್ಲಿ ಪರಿಶೀಲನೆ ಮಾಡಲು ಮಂಗಳೂರಿನಿಂದ ಎಸ್.ಐ.ಟಿ ಸಬ್ ಇನ್ಸ್ಪೆಕ್ಟರ್ ರಾಜ್ ಕುಮಾರ್ ಸೇರಿ ಇಬ್ಬರು ಅಧಿಕಾರಿಗಳ ತಂಡ ಟಿಟಿ ವಾಹನದಲ್ಲಿ ಜುಲೈ 27 ರಂದು ಸಂಜೆ 5 ಗಂಟೆಗೆ ಆಗಮಿಸಿ ಪರಿಶೀಲನೆ ಮಾಡಿದ್ದಾರೆ.

Related posts

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

Suddi Udaya

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya
error: Content is protected !!