30.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ ನಡೆದ ಕೆಸರ್ ದ ಕೂಟ-2025

ಬಂದಾರು :ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಜುಲೈ 27 ರಂದು ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ ನಡೆದ ಕೆಸರ್ ದ ಕೂಟ-2025, ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಮೈರೋಳ್ತಡ್ಕ-ಶಿವನಗರ ಶ್ರೀ ಸದಾಶಿವ ಶಾಮಿಯಾನ ಸರ್ವಿಸಸ್ ತಂಡ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ತಣ್ಣದಾಗಿಸಿಕೊಂಡಿತು.


ಈ ತಂಡದಲ್ಲಿ ಜಯಪ್ರಕಾಶ್ ಮೈರೋಳ್ತಡ್ಕ, ಸುಂದರ ಅನಾಬೆ, ದೀಕ್ಷಿತ್ ಮೈರೋಳ್ತಡ್ಕ,ಕಾರ್ತಿಕ್ ಖಂಡಿಗ, ಸಂತೋಷ್ ಮುಂಡೂರು,ನಂದನ್ ಮುಂಡೂರು, ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾಲಕರಾದ ಪ್ರಶಾಂತ್ ಗೌಡ ನಿರುoಬುಡ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶೇಖರ ಗೌಡ ಚಾಕೋಟೆದಡಿ, ಲೋಹಿತ್ ಬೋಲೋಡಿ ಉಪಸ್ಥಿತರಿದ್ದರು.

Related posts

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya
error: Content is protected !!