September 6, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ ನಡೆದ ಕೆಸರ್ ದ ಕೂಟ-2025

ಬಂದಾರು :ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಜುಲೈ 27 ರಂದು ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ ನಡೆದ ಕೆಸರ್ ದ ಕೂಟ-2025, ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಮೈರೋಳ್ತಡ್ಕ-ಶಿವನಗರ ಶ್ರೀ ಸದಾಶಿವ ಶಾಮಿಯಾನ ಸರ್ವಿಸಸ್ ತಂಡ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ತಣ್ಣದಾಗಿಸಿಕೊಂಡಿತು.


ಈ ತಂಡದಲ್ಲಿ ಜಯಪ್ರಕಾಶ್ ಮೈರೋಳ್ತಡ್ಕ, ಸುಂದರ ಅನಾಬೆ, ದೀಕ್ಷಿತ್ ಮೈರೋಳ್ತಡ್ಕ,ಕಾರ್ತಿಕ್ ಖಂಡಿಗ, ಸಂತೋಷ್ ಮುಂಡೂರು,ನಂದನ್ ಮುಂಡೂರು, ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾಲಕರಾದ ಪ್ರಶಾಂತ್ ಗೌಡ ನಿರುoಬುಡ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶೇಖರ ಗೌಡ ಚಾಕೋಟೆದಡಿ, ಲೋಹಿತ್ ಬೋಲೋಡಿ ಉಪಸ್ಥಿತರಿದ್ದರು.

Related posts

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಬಾರ್ಯ, ಪುತ್ತಿಲಇದರ ಆಶ್ರಯದಲ್ಲಿಶ್ರೀ ಪಾಂಡುರಂಗ ಭಜನಾ ಮಂಡಳಿ, ಬಾರ್ಯ ಪ್ರಗತಿಬಂಧು ಒಕ್ಕೂಟ, ಬಾರ್ಯ – ಪುತ್ತಿಲಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ಹೇರಾಜೆ 29ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಓಣಂ ಮತ್ತು ಕೌಶಲ್ಯಕಲಾ ಕೇಂದ್ರದ ಶಿಕ್ಷಕಿಯರಿಗೆ ಗೌರವ ಕಾರ್ಯಕ್ರಮ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!