22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

ಕುವೆಟ್ಟು: ಇಲ್ಲಿನ ಮೊದಲೆ ಎಂಬಲ್ಲಿ ಜಡಿ ಮಳೆಗೆ ರಸ್ತೆಯೆ ಕೊಚ್ಚಿಕೊಂಡು ಹೋಗಿದೆ. ಮದ್ದಡ್ಕದಿಂದ ಪಡಂಗಡಿಗೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ರಸ್ತೆ ಕಳೆದ ಬಾರಿಯ ಮಳೆಗೆ ಕೊಚ್ಚಿಹೋಗಿತ್ತು.

ಈ ಬಾರಿ ಕೇವಲ ನೂರು ಮೀಟ‌ರ್ ಅಂತರದಲ್ಲಿ ರಸ್ತೆ ಮತ್ತೆ ಕೊಚ್ಚಿಕೊಂಡು ಹೋಗಿದೆ.ಕಳೆದ ಬಾರಿ ಕೊಚ್ಚಿಕೊಂಡು ಹೋದ ರಸ್ತೆಯ ರಿಪೇರಿ ಮಣ್ಣು ಹಾಕಿ ಮಾಡಿರುವುದರಿಂದ ಅದು ಕೊಚ್ಚಿಕೊಂಡು ಹೋಗಿದೆ.

ಈಗ ಸ್ಥಳೀಯರು ಸಂಪರ್ಕಕ್ಕೆ ಸಮಸ್ಯೆ ಕಾಡಿದೆ. ಶಾಲಾ ಮಕ್ಕಳು, ನಿತ್ಯ ಓಡಾಡುವ ಸಾವ೯ಜನಿಕರು ಕಾಮಗಾರಿಯ ಗುಣಮಟ್ಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!