23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

ಕುವೆಟ್ಟು: ಇಲ್ಲಿನ ಮೊದಲೆ ಎಂಬಲ್ಲಿ ಜಡಿ ಮಳೆಗೆ ರಸ್ತೆಯೆ ಕೊಚ್ಚಿಕೊಂಡು ಹೋಗಿದೆ. ಮದ್ದಡ್ಕದಿಂದ ಪಡಂಗಡಿಗೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ರಸ್ತೆ ಕಳೆದ ಬಾರಿಯ ಮಳೆಗೆ ಕೊಚ್ಚಿಹೋಗಿತ್ತು.

ಈ ಬಾರಿ ಕೇವಲ ನೂರು ಮೀಟ‌ರ್ ಅಂತರದಲ್ಲಿ ರಸ್ತೆ ಮತ್ತೆ ಕೊಚ್ಚಿಕೊಂಡು ಹೋಗಿದೆ.ಕಳೆದ ಬಾರಿ ಕೊಚ್ಚಿಕೊಂಡು ಹೋದ ರಸ್ತೆಯ ರಿಪೇರಿ ಮಣ್ಣು ಹಾಕಿ ಮಾಡಿರುವುದರಿಂದ ಅದು ಕೊಚ್ಚಿಕೊಂಡು ಹೋಗಿದೆ.

ಈಗ ಸ್ಥಳೀಯರು ಸಂಪರ್ಕಕ್ಕೆ ಸಮಸ್ಯೆ ಕಾಡಿದೆ. ಶಾಲಾ ಮಕ್ಕಳು, ನಿತ್ಯ ಓಡಾಡುವ ಸಾವ೯ಜನಿಕರು ಕಾಮಗಾರಿಯ ಗುಣಮಟ್ಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ

Suddi Udaya

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya
error: Content is protected !!