September 6, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

ಕುವೆಟ್ಟು: ಇಲ್ಲಿನ ಮೊದಲೆ ಎಂಬಲ್ಲಿ ಜಡಿ ಮಳೆಗೆ ರಸ್ತೆಯೆ ಕೊಚ್ಚಿಕೊಂಡು ಹೋಗಿದೆ. ಮದ್ದಡ್ಕದಿಂದ ಪಡಂಗಡಿಗೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ರಸ್ತೆ ಕಳೆದ ಬಾರಿಯ ಮಳೆಗೆ ಕೊಚ್ಚಿಹೋಗಿತ್ತು.

ಈ ಬಾರಿ ಕೇವಲ ನೂರು ಮೀಟ‌ರ್ ಅಂತರದಲ್ಲಿ ರಸ್ತೆ ಮತ್ತೆ ಕೊಚ್ಚಿಕೊಂಡು ಹೋಗಿದೆ.ಕಳೆದ ಬಾರಿ ಕೊಚ್ಚಿಕೊಂಡು ಹೋದ ರಸ್ತೆಯ ರಿಪೇರಿ ಮಣ್ಣು ಹಾಕಿ ಮಾಡಿರುವುದರಿಂದ ಅದು ಕೊಚ್ಚಿಕೊಂಡು ಹೋಗಿದೆ.

ಈಗ ಸ್ಥಳೀಯರು ಸಂಪರ್ಕಕ್ಕೆ ಸಮಸ್ಯೆ ಕಾಡಿದೆ. ಶಾಲಾ ಮಕ್ಕಳು, ನಿತ್ಯ ಓಡಾಡುವ ಸಾವ೯ಜನಿಕರು ಕಾಮಗಾರಿಯ ಗುಣಮಟ್ಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನ ಮಹಿಳೆಯನ್ನು ನಿಂದಿಸಿ 50 ಸಾವಿರ ವಸೂಲಿ ಮಾಡಿದ ವಕೀಲೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

Suddi Udaya

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya
error: Content is protected !!