July 23, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

ಕುವೆಟ್ಟು: ಇಲ್ಲಿನ ಮೊದಲೆ ಎಂಬಲ್ಲಿ ಜಡಿ ಮಳೆಗೆ ರಸ್ತೆಯೆ ಕೊಚ್ಚಿಕೊಂಡು ಹೋಗಿದೆ. ಮದ್ದಡ್ಕದಿಂದ ಪಡಂಗಡಿಗೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ರಸ್ತೆ ಕಳೆದ ಬಾರಿಯ ಮಳೆಗೆ ಕೊಚ್ಚಿಹೋಗಿತ್ತು.

ಈ ಬಾರಿ ಕೇವಲ ನೂರು ಮೀಟ‌ರ್ ಅಂತರದಲ್ಲಿ ರಸ್ತೆ ಮತ್ತೆ ಕೊಚ್ಚಿಕೊಂಡು ಹೋಗಿದೆ.ಕಳೆದ ಬಾರಿ ಕೊಚ್ಚಿಕೊಂಡು ಹೋದ ರಸ್ತೆಯ ರಿಪೇರಿ ಮಣ್ಣು ಹಾಕಿ ಮಾಡಿರುವುದರಿಂದ ಅದು ಕೊಚ್ಚಿಕೊಂಡು ಹೋಗಿದೆ.

ಈಗ ಸ್ಥಳೀಯರು ಸಂಪರ್ಕಕ್ಕೆ ಸಮಸ್ಯೆ ಕಾಡಿದೆ. ಶಾಲಾ ಮಕ್ಕಳು, ನಿತ್ಯ ಓಡಾಡುವ ಸಾವ೯ಜನಿಕರು ಕಾಮಗಾರಿಯ ಗುಣಮಟ್ಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

Suddi Udaya

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್

Suddi Udaya
error: Content is protected !!