July 23, 2026
ಗ್ರಾಮಾಂತರ ಸುದ್ದಿ

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

ಶಿಶಿಲ : ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಜು. 27ರಂದು ಬೀಸಿದ ಬಾರಿ ಗಾಳಿಗೆ ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆಯಾಗಿತ್ತು. ಕೂಡಲೇ ಸ್ಥಳಕ್ಕೆ ತೆರಳಿದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಅವಿನಾಶ್ ಭಿಡೆ, ಕಿರಣ್ ಹಾಗೂ ಇತರರು ಸೇರಿ ಮರ ಹಾಗೂ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಘಟನಾ ಸ್ಥಳಕ್ಕೆ ಗ್ರಾ. ಪಂ. ಅಧ್ಯಕ್ಷ ಸುಧೀನ್ ಭೇಟಿ ನೀಡಿದರು.

Related posts

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya
error: Content is protected !!