September 6, 2026
ಶಾಲಾ ಕಾಲೇಜು

ಸರಸ್ವತಿ ಆಂಗ್ಲ ಮಾಧ್ಯಮಶಾಲೆ ಮುಂಡಾಜೆಯಲ್ಲಿ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ.


ಮುಂಡಾಜೆ :ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆ ಗಳಲ್ಲಿ ಒಂದಾದ ಸರಸ್ವತಿ ಆಂಗ್ಲ ಮಾಧ್ಯಮ ದಲ್ಲಿ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವನ್ನು ಜು. 27ರಂದು ಹಮ್ಮಿಕೊಳ್ಳಲಾಯಿತು.

ವಿವೇಕಾನಂದವಿದ್ಯಾವರ್ಧಕ ಸಂಘದ ಅಧ್ಯಕ್ಷರು ಆಗಿರುವ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಸಭೆಯ ಅಧ್ಯಕ್ಷರಾಗಿದ್ದು ಸಭೆಯನ್ನು ಉದ್ಧೇಶಿಸಿ ಮಾತನಾಡಿದರು. ಪೋಷಕರೊಂದಿಗೆ ಮಾತನಾಡಿ ಮಕ್ಕಳಿಗೆ ವಿದ್ಯಾಭ್ಯಾಸ ದ ಜೊತೆಗೆ ಸಂಸ್ಕಾರ ಕೂಡ ಬಹಳ ಮುಖ್ಯ ಎಂದರು. ಕಳೆದ ಶೈಕ್ಷಣಿಕ ಸಾಲಿ ನಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಯಾದ ಹತ್ತನೇ ತರಗತಿಯ ವಿದ್ಯಾರ್ಥಿಗಳನ್ನು ಪುರ ಸ್ಕರಿಸಲಾಯಿತು. ವೇದಿಕೆಯಲ್ಲಿ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಶ್ರೀ ವಿನಯ ಚಂದ್ರ ಶ್ರೀಮಾನ್, ಮುಖ್ಯ ಮಾತಾಜಿ ಶ್ರೀಮತಿ ಚಂದ್ರಮತಿ, ಹಿರಿಯ ಮಾತಾಜಿ ಶ್ರೀಮತಿ ಶ್ರೀಜಾ ಉಪಸ್ಥಿತರಿದ್ದರು. ಮುಖ್ಯ ಮಾತಾಜಿ ಸ್ವಾಗತಿಸಿದರು. ನಿರ್ಮಿತಾ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾವತಿ ಮಾತಾಜಿಯ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಂಡಿತು.

Related posts

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಏ. 3 ರಿಂದ 6: ವಿದ್ವತ್ ಕಾಲೇಜಿನಿಂದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಪ್ರತಿಭಾನ್ವೇಷಣೆ ಪರೀಕ್ಷೆ–2026: 30 ಪ್ರಶ್ನೆಗಳು 30 ನಿಮಿಷ, ವಿಜೇತರಿಗೆ ಲ್ಯಾಪ್ಟಾಪ್-ಟ್ಯಾಬ್ ಬಹುಮಾನ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : “ವಿಜ್ಞಾನ ಸಿಂಚನ -2026” ಅಂತರ್ ಕಾಲೇಜು ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ

Suddi Udaya
error: Content is protected !!