25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಅರಸಿನಮಕ್ಕಿಯಲ್ಲಿ 22ನೇ ವರ್ಷದ ಅಷ್ಟಮಿ : ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ


ಅರಸಿನಮಕ್ಕಿ : ಇಲ್ಲಿನ ಚೈತನ್ಯ ಮಿತ್ರ ಕಲಾವೃಂದ ಆಶ್ರಯದಲ್ಲಿ ಆಗಸ್ಟ್ 16ರಂದು ಅರಸಿನಮಕ್ಕಿಯಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜರವರು ಬಿಡುಗಡೆಗೊಳಿಸಿದರು. ಸಂಘಟನೆಯ ಪದಾಧಿಕಾರಿಗಳಾದ ವೃಷಾಂಕ್ ಖಾಡಿಲ್ಕರ್, ಗಣೇಶ್ ಪಲಸ್ತಡ್ಕ, ಮುರಳೀಧರ ಶೆಟ್ಟಿಗಾರ್, ಪ್ರೇಮಚಂದ್ರ ಕೆ., ಶ್ರೀಕಾಂತ್ ಕಾಂತ್ರೆಲ್, ಅಭಿನಯ ಭಟ್, ಸುದರ್ಶನ್ ಗೌಡ ಉಪಸ್ಥಿತರಿದ್ದರು.

Related posts

ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ನಿಧನ

Suddi Udaya

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಚಿಣ್ಣರ ಯೋಗ ಶಿಬಿರ ಉದ್ಘಾಟನೆ

Suddi Udaya
error: Content is protected !!