September 6, 2026
ಗ್ರಾಮಾಂತರ ಸುದ್ದಿ

ಅರಸಿನಮಕ್ಕಿಯಲ್ಲಿ 22ನೇ ವರ್ಷದ ಅಷ್ಟಮಿ : ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ


ಅರಸಿನಮಕ್ಕಿ : ಇಲ್ಲಿನ ಚೈತನ್ಯ ಮಿತ್ರ ಕಲಾವೃಂದ ಆಶ್ರಯದಲ್ಲಿ ಆಗಸ್ಟ್ 16ರಂದು ಅರಸಿನಮಕ್ಕಿಯಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜರವರು ಬಿಡುಗಡೆಗೊಳಿಸಿದರು. ಸಂಘಟನೆಯ ಪದಾಧಿಕಾರಿಗಳಾದ ವೃಷಾಂಕ್ ಖಾಡಿಲ್ಕರ್, ಗಣೇಶ್ ಪಲಸ್ತಡ್ಕ, ಮುರಳೀಧರ ಶೆಟ್ಟಿಗಾರ್, ಪ್ರೇಮಚಂದ್ರ ಕೆ., ಶ್ರೀಕಾಂತ್ ಕಾಂತ್ರೆಲ್, ಅಭಿನಯ ಭಟ್, ಸುದರ್ಶನ್ ಗೌಡ ಉಪಸ್ಥಿತರಿದ್ದರು.

Related posts

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ವೇಣೂರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ವಿಮ್ ನಿಯೋಗ

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ಬಳಂಜ: ಸುವರ್ಣ ನಿಲಯದ ವೆಂಕಮ್ಮ ನಿಧನ

Suddi Udaya

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya
error: Content is protected !!