38.6 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನವರದಿ

ಇಂದಬೆಟ್ಟು: ಪಿಲಾಪ್ಪಾಡಿ ನಿವಾಸಿ ಕುಸುಮಾವತಿ ನಿಧನ

ಇಂದಬೆಟ್ಟು: ಇಲ್ಲಿಯ ಪಿಲಾಪ್ಪಾಡಿ ನಿವಾಸಿ ಕುಸುಮಾವತಿ (90ವ) ಜು.27ರಂದು ಸ್ವಗೃಹದಲ್ಲಿ ನಿಧನರಾದರು.

ಕಜೆ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದರು. ಇವರು ಜನಪ್ರಿಯ ಕಂಬಳ ಓಟಗಾರ ಮತ್ತು ಪರಿಚಾರಕ ಕೇಶವ ಸಾಲಿಯಾನ್ ಇವರ ಮಾತೃಶ್ರೀ. ಮೃತರು ಮಕ್ಕಳು ಮೊಮ್ಮಕ್ಕಳು ಮರಿಮಕ್ಕಳನ್ನು ಅಗಲಿದ್ದಾರೆ

Related posts

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

Suddi Udaya

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷದ್ರುವ ದಶಮಾನೋತ್ಸವಕ್ಕೆ ರೂ. 10 ಲಕ್ಷ ದೇಣಿಗೆ

Suddi Udaya

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya
error: Content is protected !!