25.5 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನವರದಿ

ಇಂದಬೆಟ್ಟು: ಪಿಲಾಪ್ಪಾಡಿ ನಿವಾಸಿ ಕುಸುಮಾವತಿ ನಿಧನ

ಇಂದಬೆಟ್ಟು: ಇಲ್ಲಿಯ ಪಿಲಾಪ್ಪಾಡಿ ನಿವಾಸಿ ಕುಸುಮಾವತಿ (90ವ) ಜು.27ರಂದು ಸ್ವಗೃಹದಲ್ಲಿ ನಿಧನರಾದರು.

ಕಜೆ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದರು. ಇವರು ಜನಪ್ರಿಯ ಕಂಬಳ ಓಟಗಾರ ಮತ್ತು ಪರಿಚಾರಕ ಕೇಶವ ಸಾಲಿಯಾನ್ ಇವರ ಮಾತೃಶ್ರೀ. ಮೃತರು ಮಕ್ಕಳು ಮೊಮ್ಮಕ್ಕಳು ಮರಿಮಕ್ಕಳನ್ನು ಅಗಲಿದ್ದಾರೆ

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೋಕುಲೆನ ಆಟಿ ದಿನ ಕಾರ್ಯಕ್ರಮ

Suddi Udaya

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya
error: Content is protected !!