September 6, 2026
ಬೆಳ್ತಂಗಡಿವರದಿ

ಇಂದಬೆಟ್ಟು: ಮನೆಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು

ಇಂದಬೆಟ್ಟು: ಇಲ್ಲಿಯ ಕಜೆ ಸುದರ್ಶನ್ ಗೌಡ ರವರ ಮನೆಗೆ ಬೃಹತ್ ಗಾತ್ರದ ಹೆಬ್ಬಾವು ಬಂದ ಘಟನೆ ಜು.27 ರಂದು ನಡೆದಿದೆ.

ಸ್ಥಳೀಯರಾದ ಹೊನ್ನಪ್ಪ ಗೌಡ ಕಜೆ, ವಾಸಪ್ಪ ಗೌಡ ಕಜೆ, ವಿಶ್ವನಾಥ್ ಗೌಡ ಕೆರೆಕೋಡಿ, ಕೆಂಪಯ್ಯ ಗೌಡ ಕೆರೆಕೋಡಿ ರವರ ಸಹಕಾರದಿಂದ ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡುವ ಕಾರ್ಯ ನಡೆದಿದೆ.

Related posts

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಶ್ರೀ ಮಂಜುನಾಥ ಬನ್ನಿಸ್ ಟಂಟೋಲ’ ಘಟಕಕ್ಕೆ ಚಾಲನೆ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya
error: Content is protected !!