23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಇಂದು ಮಂಗಳೂರಿಗೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರುದಾರ ಜು.27ರಂದು ಮಂಗಳೂರಿನಲ್ಲಿ ಎಸ್.ಐ.ಟಿ ಮುಖ್ಯಸ್ಥರ ಎದುರು ಹಾಜರಾಗಿ ವಿಚಾರಣೆ ಮುಂದುವರೆದಿದೆ.


ನಿನ್ನೆ (ಜು.26ರಂದು) ಎಸ್. ಐ. ಟಿ ಅಧಿಕಾರಿ ಡಿಐಜಿ ಎಂ.ಎನ್‌. ಅನುಚೇತ್ ಮುಂದೆ ಹಾಜರಾಗಿದ್ದು ನಿರಂತರ ಎಂಟು ಗಂಟೆಗಳ ಕಾಲ ತನ್ನ ಹೇಳಿಕೆಯನ್ನು ನೀಡಿದ್ದಾರೆ. ತನ್ನಲ್ಲಿರುವ ಪಿನ್ ಟು ಪಿನ್ ಮಾಹಿತಿಯನ್ನು ಎಸ್. ಐ. ಟಿ ಮುಂದೆ ನೀಡಿರುವ ಮುಸುಕುಧಾರಿ ಸಾಕ್ಷಿ ದೂರುದಾರ ಹೇಳಿಕೆ ನೀಡಿದ ನಂತರ ತನ್ನ ವಕೀಲರೊಂದಿಗೆ ನಿಗೂಢ ಸ್ಥಳಕ್ಕೆ ತೆರಳಿದ್ದರು. ಇಂದು ಮೊಹಾಂತಿಯವರು ಮಂಗಳೂರಿಗೆ ಭೇಟಿ ನೀಡಲಿದ್ದು,
ಸಾಕ್ಷಿ ದೂರುದಾರನ ಹೇಳಿಕೆ ಕುರಿತಾದ ವಿಚಾರಣೆ ನಡೆಸುವ ಸಾಧ್ಯತೆಯಿದೆ.

Related posts

ಕಕ್ಕಿಂಜೆಯ ಜೆ.ಕೆ ಎಲೆಕ್ಟ್ರಿಕಲ್ಸ್‌ ಮತ್ತು ವೈಂಡಸಸ್‌೯ ಅಂಗಡಿಯಿಂದ
ರೂ.94 ಸಾವಿರ ಮೌಲ್ಯದ 20 ಕೆ.ಜಿ ಸ್ಕ್ರಾಪ್‌ ಮತ್ತು ದುರಸ್ತಿಗೆ ಬಂದ ಪಂಪುಗಳ ಕಳವು

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಬೆಳ್ತಂಗಡಿ: ವಾಗ್ವಾದವನ್ನು ನೆಪವಾಗಿಸಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನ: ಆರೋಪಿಯ ಬಂಧನ

Suddi Udaya

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya

ಮೂರು ವರ್ಷಗಳ ಹಿಂದೆ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ: ಮರು ತನಿಖೆಗೆ ಎಸ್.ಐ.ಟಿ ರಚಿಸಿ ರಾಜ್ಯ ಸರಕಾರ ಆದೇಶ

Suddi Udaya
error: Content is protected !!