25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಇಂದು ಮಂಗಳೂರಿಗೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರುದಾರ ಜು.27ರಂದು ಮಂಗಳೂರಿನಲ್ಲಿ ಎಸ್.ಐ.ಟಿ ಮುಖ್ಯಸ್ಥರ ಎದುರು ಹಾಜರಾಗಿ ವಿಚಾರಣೆ ಮುಂದುವರೆದಿದೆ.


ನಿನ್ನೆ (ಜು.26ರಂದು) ಎಸ್. ಐ. ಟಿ ಅಧಿಕಾರಿ ಡಿಐಜಿ ಎಂ.ಎನ್‌. ಅನುಚೇತ್ ಮುಂದೆ ಹಾಜರಾಗಿದ್ದು ನಿರಂತರ ಎಂಟು ಗಂಟೆಗಳ ಕಾಲ ತನ್ನ ಹೇಳಿಕೆಯನ್ನು ನೀಡಿದ್ದಾರೆ. ತನ್ನಲ್ಲಿರುವ ಪಿನ್ ಟು ಪಿನ್ ಮಾಹಿತಿಯನ್ನು ಎಸ್. ಐ. ಟಿ ಮುಂದೆ ನೀಡಿರುವ ಮುಸುಕುಧಾರಿ ಸಾಕ್ಷಿ ದೂರುದಾರ ಹೇಳಿಕೆ ನೀಡಿದ ನಂತರ ತನ್ನ ವಕೀಲರೊಂದಿಗೆ ನಿಗೂಢ ಸ್ಥಳಕ್ಕೆ ತೆರಳಿದ್ದರು. ಇಂದು ಮೊಹಾಂತಿಯವರು ಮಂಗಳೂರಿಗೆ ಭೇಟಿ ನೀಡಲಿದ್ದು,
ಸಾಕ್ಷಿ ದೂರುದಾರನ ಹೇಳಿಕೆ ಕುರಿತಾದ ವಿಚಾರಣೆ ನಡೆಸುವ ಸಾಧ್ಯತೆಯಿದೆ.

Related posts

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

Suddi Udaya

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

Suddi Udaya
error: Content is protected !!