July 23, 2026
ಅಪರಾಧ ಸುದ್ದಿ

ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಇಂದು ಮಂಗಳೂರಿಗೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರುದಾರ ಜು.27ರಂದು ಮಂಗಳೂರಿನಲ್ಲಿ ಎಸ್.ಐ.ಟಿ ಮುಖ್ಯಸ್ಥರ ಎದುರು ಹಾಜರಾಗಿ ವಿಚಾರಣೆ ಮುಂದುವರೆದಿದೆ.


ನಿನ್ನೆ (ಜು.26ರಂದು) ಎಸ್. ಐ. ಟಿ ಅಧಿಕಾರಿ ಡಿಐಜಿ ಎಂ.ಎನ್‌. ಅನುಚೇತ್ ಮುಂದೆ ಹಾಜರಾಗಿದ್ದು ನಿರಂತರ ಎಂಟು ಗಂಟೆಗಳ ಕಾಲ ತನ್ನ ಹೇಳಿಕೆಯನ್ನು ನೀಡಿದ್ದಾರೆ. ತನ್ನಲ್ಲಿರುವ ಪಿನ್ ಟು ಪಿನ್ ಮಾಹಿತಿಯನ್ನು ಎಸ್. ಐ. ಟಿ ಮುಂದೆ ನೀಡಿರುವ ಮುಸುಕುಧಾರಿ ಸಾಕ್ಷಿ ದೂರುದಾರ ಹೇಳಿಕೆ ನೀಡಿದ ನಂತರ ತನ್ನ ವಕೀಲರೊಂದಿಗೆ ನಿಗೂಢ ಸ್ಥಳಕ್ಕೆ ತೆರಳಿದ್ದರು. ಇಂದು ಮೊಹಾಂತಿಯವರು ಮಂಗಳೂರಿಗೆ ಭೇಟಿ ನೀಡಲಿದ್ದು,
ಸಾಕ್ಷಿ ದೂರುದಾರನ ಹೇಳಿಕೆ ಕುರಿತಾದ ವಿಚಾರಣೆ ನಡೆಸುವ ಸಾಧ್ಯತೆಯಿದೆ.

Related posts

ನಿಷೇದಿತ ಮಾದಕ ವಸ್ತು ಗಾಂಜಾ ಸೇವಿಸಿ ಸಾವ೯ಜನಿಕ ಸ್ಥಳದಲ್ಲಿ ಅಸಭ್ಯವಾಗಿ ವತ೯ನೆ : ನಾಲ್ಕು ಮಂದಿಯ ಬಂಧನ

Suddi Udaya

ಬೆಳ್ತಂಗಡಿ: ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಕಾಸರಗೋಡು ಮೂಲದ ಯುವಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya
error: Content is protected !!