September 6, 2026
ಪ್ರಮುಖ ಸುದ್ದಿವರದಿ

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಇಲ್ಲಿಯ ಕೋರಿಮಜಲು ನಿವಾಸಿಇತ್ತೀಚಿಗೆ ನಿಧನರಾದ ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ, ಸಮಾಜಸೇವಕ, ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಜು.27ರಂದು ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೆ ತನ್ನಿಂದಾದ ಸಹಾಯವನ್ನು ಮಾಡುವುದಾಗಿ ತಿಳಿಸಿದರು.

ಈ ಸಂದರ್ಭ ತುಕ್ರಪ್ಪ ಶೆಟ್ಟಿ ನೂಜೆ, ನಾರಾಯಣ ಗೌಡ ಅಲಂಬಿಲ, ಶಾಂತಪ್ಪ ಮಡಿವಾಳ, ಶಶಿ ಕೊಕ್ಕಡ, ಪ್ರವೀಣ್, ದೀಕ್ಷಿತ್, ಶರತ್ ಇನ್ನಿತರರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya

ಉಜಿರೆ: ಶಿವಪ್ಪ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

Suddi Udaya
error: Content is protected !!