23.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿವರದಿ

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಇಲ್ಲಿಯ ಕೋರಿಮಜಲು ನಿವಾಸಿಇತ್ತೀಚಿಗೆ ನಿಧನರಾದ ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ, ಸಮಾಜಸೇವಕ, ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಜು.27ರಂದು ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೆ ತನ್ನಿಂದಾದ ಸಹಾಯವನ್ನು ಮಾಡುವುದಾಗಿ ತಿಳಿಸಿದರು.

ಈ ಸಂದರ್ಭ ತುಕ್ರಪ್ಪ ಶೆಟ್ಟಿ ನೂಜೆ, ನಾರಾಯಣ ಗೌಡ ಅಲಂಬಿಲ, ಶಾಂತಪ್ಪ ಮಡಿವಾಳ, ಶಶಿ ಕೊಕ್ಕಡ, ಪ್ರವೀಣ್, ದೀಕ್ಷಿತ್, ಶರತ್ ಇನ್ನಿತರರು ಉಪಸ್ಥಿತರಿದ್ದರು.

Related posts

ಕಲ್ಮಂಜ ಶಾಲಾ ಶತ ಸಂಭ್ರಮಕ್ಕೆ ಮುಖ್ಯಮಂತ್ರಿಗಳಿಂದ ಶುಭಹಾರೈಕೆ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya
error: Content is protected !!