ಶಿಶಿಲ: ಇಲ್ಲಿಯ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಛಾವಣಿಯು ಜು.26ರಂದು ಸಂಜೆ ಸುರಿದ ಭೀಕರ ಗಾಳಿ ಮಳೆಗೆ ಹಾರಿ ಹೋಗಿದ್ದು, ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದ ರಮೇಶ್ ಭೈರಕಟ್ಟ, ಅವಿನಾಶ್ ಭಿಡೆ, ಕಿರಣ್ ಶಿಶಿಲ, ರಾಧಾಕೃಷ್ಣ ಶಿಶಿಲ, ಕುಶಾಲಪ್ಪ ಗೌಡ ಶಿಶಿಲರವರು ಸಿಮೆಂಟ್ ಶೀಟ್ ಗಳನ್ನು ಅಳವಡಿಸಿದರು.






