September 6, 2026
ವರದಿ

ಗಾಳಿ ಮಳೆಗೆ ಹಾರಿದ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಶೌರ್ಯ ಘಟಕದಿಂದ ಶೀಟ್ ಅಳವಡಿಕೆ

ಶಿಶಿಲ: ಇಲ್ಲಿಯ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಛಾವಣಿಯು ಜು.26ರಂದು ಸಂಜೆ ಸುರಿದ ಭೀಕರ ಗಾಳಿ ಮಳೆಗೆ ಹಾರಿ ಹೋಗಿದ್ದು, ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದ ರಮೇಶ್ ಭೈರಕಟ್ಟ, ಅವಿನಾಶ್ ಭಿಡೆ, ಕಿರಣ್ ಶಿಶಿಲ, ರಾಧಾಕೃಷ್ಣ ಶಿಶಿಲ, ಕುಶಾಲಪ್ಪ ಗೌಡ ಶಿಶಿಲರವರು ಸಿಮೆಂಟ್ ಶೀಟ್ ಗಳನ್ನು ಅಳವಡಿಸಿದರು.

Related posts

ಕುತ್ಲೂರು ಉ.ಹಿ.ಪ್ರಾ. ಶಾಲೆಯಲ್ಲಿ ಬೆಳೆಸಿದ ಸಾವಯವ ತರಕಾರಿ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಹಸ್ತಾಂತರ

Suddi Udaya

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ರವರಿಂದ ರೂ.1.50ಲಕ್ಷ ದೇಣಿಗೆ

Suddi Udaya
error: Content is protected !!