September 6, 2026
ವರದಿ

ಗಾಳಿ ಮಳೆಗೆ ಹಾರಿದ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಶೌರ್ಯ ಘಟಕದಿಂದ ಶೀಟ್ ಅಳವಡಿಕೆ

ಶಿಶಿಲ: ಇಲ್ಲಿಯ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಛಾವಣಿಯು ಜು.26ರಂದು ಸಂಜೆ ಸುರಿದ ಭೀಕರ ಗಾಳಿ ಮಳೆಗೆ ಹಾರಿ ಹೋಗಿದ್ದು, ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದ ರಮೇಶ್ ಭೈರಕಟ್ಟ, ಅವಿನಾಶ್ ಭಿಡೆ, ಕಿರಣ್ ಶಿಶಿಲ, ರಾಧಾಕೃಷ್ಣ ಶಿಶಿಲ, ಕುಶಾಲಪ್ಪ ಗೌಡ ಶಿಶಿಲರವರು ಸಿಮೆಂಟ್ ಶೀಟ್ ಗಳನ್ನು ಅಳವಡಿಸಿದರು.

Related posts

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

8ನೇ ರಾಷ್ಟ್ರೀಯ ಪ್ರಾಕೃತಿಕ ಚಿಕಿತ್ಸೆ ದಿನದ ಪ್ರಯುಕ್ತ ಎಸ್.ಡಿ.ಎಂ. ನ್ಯಾಚುರೋಪತಿ ಕಾಲೇಜಿನಿಂದ ಪ್ರಾಕೃತಿಕ ಚಿಕಿತ್ಸೆ ಜಾಗೃತಿ ಮತ್ತು ಆರೋಗ್ಯ ಶಿಬಿರ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

Suddi Udaya

ಬೋಳಾರದಲ್ಲಿ ಶ್ರೀ ಮಹಾಭಾರತ ರಸಪ್ರಶ್ನೆ

Suddi Udaya
error: Content is protected !!