25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಒಂದು ವಾರದಿಂದ ಬೀಡುಬಿಟ್ಟಿರುವ ಆನೆಗಳ ಹಿಂಡು ರೈತರ ಕೃಷಿ ನಾಶ ಮಾಡುತ್ತಿದೆ. ಅರಣ್ಯ ಇಲಾಖೆ ಇನ್ನೂ ಕೂಡಾ ಇತ್ತ ಗಮನ ಹರಿಸುತ್ತಿಲ್ಲ.

ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಇದೀಗ ಹಗಲು ಹೊತ್ತು ಕಾಣಿಸುತ್ತಿರುವುದರಿಂದ ಶಾಲಾ ಮಕ್ಕಳಿಗೆ ಹಾಗೂ ಜನರಿಗೆ ಓಡಾಡಲು ಭಯಪಡುವಂತ ಸನ್ನಿವೇಶ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಇಲಾಖೆಯವರು ಕ್ರಮ ಕೈಗೊಳ್ಳಬೇಕಾಗಿ ಬೋಳಿಯಾರ್ ಪರಿಸರದ ಜನರ ಬೇಡಿಕೆಯಾಗಿದೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya
error: Content is protected !!