ತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಒಂದು ವಾರದಿಂದ ಬೀಡುಬಿಟ್ಟಿರುವ ಆನೆಗಳ ಹಿಂಡು ರೈತರ ಕೃಷಿ ನಾಶ ಮಾಡುತ್ತಿದೆ. ಅರಣ್ಯ ಇಲಾಖೆ ಇನ್ನೂ ಕೂಡಾ ಇತ್ತ ಗಮನ ಹರಿಸುತ್ತಿಲ್ಲ.

ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಇದೀಗ ಹಗಲು ಹೊತ್ತು ಕಾಣಿಸುತ್ತಿರುವುದರಿಂದ ಶಾಲಾ ಮಕ್ಕಳಿಗೆ ಹಾಗೂ ಜನರಿಗೆ ಓಡಾಡಲು ಭಯಪಡುವಂತ ಸನ್ನಿವೇಶ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಇಲಾಖೆಯವರು ಕ್ರಮ ಕೈಗೊಳ್ಳಬೇಕಾಗಿ ಬೋಳಿಯಾರ್ ಪರಿಸರದ ಜನರ ಬೇಡಿಕೆಯಾಗಿದೆ.

Related posts

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ಉಜಿರೆಯ ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ‘ಎಸ್.ಡಿ.ಎಂ. ಕುರಿತು ಒಳನೋಟ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya
error: Content is protected !!