22.9 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಬೆಳ್ತಂಗಡಿಗೆ ಆಗಮಿಸಿದ ಎಸ್.ಐ.ಟಿ ಒಂದು ತಂಡ :ಬೆಳ್ತಂಗಡಿಯ ಎಸ್.ಐ.ಟಿ ಕಚೇರಿ ಪರಿಶೀಲನೆ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿಯ ಒಂದು ತಂಡ ಬೆಳ್ತಂಗಡಿಯ ಹೊಸ ಎಸ್.ಐ.ಟಿ ಕಚೇರಿಗೆ ಆಗಮಿಸಿ ಪರಿಶೀಲನೆ ಮಾಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಹೊಸ ಕಟ್ಟಡದಲ್ಲಿ ಎಸ್.ಐ.ಟಿ ಕಚೇರಿ ಮಾಡಲಾಗಿದ್ದು. ಆ ಕಚೇರಿಯಲ್ಲಿ ಪರಿಶೀಲನೆ ಮಾಡಲು ಮಂಗಳೂರಿನಿಂದ ಎಸ್.ಐ.ಟಿ ಸಬ್ ಇನ್ಸ್ಪೆಕ್ಟರ್ ರಾಜ್ ಕುಮಾರ್ ಸೇರಿ ಇಬ್ಬರು ಅಧಿಕಾರಿಗಳ ತಂಡ ಟಿಟಿ ವಾಹನದಲ್ಲಿ ಜುಲೈ 27 ರಂದು ಸಂಜೆ 5 ಗಂಟೆಗೆ ಆಗಮಿಸಿ ಪರಿಶೀಲನೆ ಮಾಡಿದ್ದಾರೆ.

Related posts

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

Suddi Udaya
error: Content is protected !!