25.8 C
ಪುತ್ತೂರು, ಬೆಳ್ತಂಗಡಿ
March 6, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ ನಡೆದ ಕೆಸರ್ ದ ಕೂಟ-2025

ಬಂದಾರು :ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಜುಲೈ 27 ರಂದು ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ ನಡೆದ ಕೆಸರ್ ದ ಕೂಟ-2025, ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಮೈರೋಳ್ತಡ್ಕ-ಶಿವನಗರ ಶ್ರೀ ಸದಾಶಿವ ಶಾಮಿಯಾನ ಸರ್ವಿಸಸ್ ತಂಡ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ತಣ್ಣದಾಗಿಸಿಕೊಂಡಿತು.


ಈ ತಂಡದಲ್ಲಿ ಜಯಪ್ರಕಾಶ್ ಮೈರೋಳ್ತಡ್ಕ, ಸುಂದರ ಅನಾಬೆ, ದೀಕ್ಷಿತ್ ಮೈರೋಳ್ತಡ್ಕ,ಕಾರ್ತಿಕ್ ಖಂಡಿಗ, ಸಂತೋಷ್ ಮುಂಡೂರು,ನಂದನ್ ಮುಂಡೂರು, ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾಲಕರಾದ ಪ್ರಶಾಂತ್ ಗೌಡ ನಿರುoಬುಡ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶೇಖರ ಗೌಡ ಚಾಕೋಟೆದಡಿ, ಲೋಹಿತ್ ಬೋಲೋಡಿ ಉಪಸ್ಥಿತರಿದ್ದರು.

Related posts

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya

ಕರ್ನಾಟಕ ಸೀರೋ‌‌ ಮಲಬಾರ್ ಕ್ಯಾಥೊಲಿಕ್ ಅಸೋಸಿಯೇಷನ್ (ಕೆ‌ಎಸ್‌ಎಮ್‌ಸಿಎ) ವತಿಯಿಂದ ಕಾರ್ಗಿಲ್ ವಿಜಯ ದಿವಸ ನಿವೃತ್ತ ಯೋಧರಿಗೆ ಸನ್ಮಾನ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya
error: Content is protected !!