25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ ನಡೆದ ಕೆಸರ್ ದ ಕೂಟ-2025

ಬಂದಾರು :ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಜುಲೈ 27 ರಂದು ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ ನಡೆದ ಕೆಸರ್ ದ ಕೂಟ-2025, ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಮೈರೋಳ್ತಡ್ಕ-ಶಿವನಗರ ಶ್ರೀ ಸದಾಶಿವ ಶಾಮಿಯಾನ ಸರ್ವಿಸಸ್ ತಂಡ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ತಣ್ಣದಾಗಿಸಿಕೊಂಡಿತು.


ಈ ತಂಡದಲ್ಲಿ ಜಯಪ್ರಕಾಶ್ ಮೈರೋಳ್ತಡ್ಕ, ಸುಂದರ ಅನಾಬೆ, ದೀಕ್ಷಿತ್ ಮೈರೋಳ್ತಡ್ಕ,ಕಾರ್ತಿಕ್ ಖಂಡಿಗ, ಸಂತೋಷ್ ಮುಂಡೂರು,ನಂದನ್ ಮುಂಡೂರು, ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾಲಕರಾದ ಪ್ರಶಾಂತ್ ಗೌಡ ನಿರುoಬುಡ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶೇಖರ ಗೌಡ ಚಾಕೋಟೆದಡಿ, ಲೋಹಿತ್ ಬೋಲೋಡಿ ಉಪಸ್ಥಿತರಿದ್ದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

Suddi Udaya

ನನ್ನ ಸಮಾಜ ಸೇವೆಯೇ ನನಗೆ ಮುಳುವಾಯಿತು: ಬಳಂಜ ಶಾಲೆಯ ಘಟನೆ ಕುರಿತು ಪ್ರವೀಣ್ ಪೂಜಾರಿ ಲಾಂತ್ಯಾರು ಪ್ರತಿಕ್ರಿಯೆ

Suddi Udaya

ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ನೇತೃತ್ವದಲ್ಲಿ ಕುವೆಟ್ಟು ಗ್ರಾ.ಪಂ ವ್ಯಾಪ್ತಿಯ ಸಮಿತಿ ರಚನೆ-ಅಧ್ಯಕ್ಷರಾಗಿ ಯಶೋಧರ ವರಕಬೆ, ಪ್ರ.ಕಾರ್ಯದರ್ಶಿಯಾಗಿ ದಿವ್ಯ ಪಾಯಿಸ್

Suddi Udaya

ತೆಂಕಕಾರಂದೂರು: ನಮ ಮಾತೆರ್ಲ ಒಂಜೇ ಅರುವ ಕಲಾತಂಡದಿಂದ ಹಿತೇಶ್ ಬೇಕಲ್ ರಿಗೆ ಆರ್ಥಿಕ ನೆರವು

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ವಿಜಯ ಕ್ರೆಡಿಟ್ ಕೋ‌ ಅಪರೇಟೀವ್ ಸೊಸೈಟಿ ಬೆಳ್ತಂಗಡಿ ರೂ.1,848 ಕೋಟಿ ವಾಷಿ೯ಕ ವ್ಯವಹಾರ: ರೂ.5 ಕೋಟಿ ರೂ ನಿವ್ವಳ ಲಾಭ

Suddi Udaya
error: Content is protected !!