24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

ಕುವೆಟ್ಟು: ಇಲ್ಲಿನ ಮೊದಲೆ ಎಂಬಲ್ಲಿ ಜಡಿ ಮಳೆಗೆ ರಸ್ತೆಯೆ ಕೊಚ್ಚಿಕೊಂಡು ಹೋಗಿದೆ. ಮದ್ದಡ್ಕದಿಂದ ಪಡಂಗಡಿಗೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ರಸ್ತೆ ಕಳೆದ ಬಾರಿಯ ಮಳೆಗೆ ಕೊಚ್ಚಿಹೋಗಿತ್ತು.

ಈ ಬಾರಿ ಕೇವಲ ನೂರು ಮೀಟ‌ರ್ ಅಂತರದಲ್ಲಿ ರಸ್ತೆ ಮತ್ತೆ ಕೊಚ್ಚಿಕೊಂಡು ಹೋಗಿದೆ.ಕಳೆದ ಬಾರಿ ಕೊಚ್ಚಿಕೊಂಡು ಹೋದ ರಸ್ತೆಯ ರಿಪೇರಿ ಮಣ್ಣು ಹಾಕಿ ಮಾಡಿರುವುದರಿಂದ ಅದು ಕೊಚ್ಚಿಕೊಂಡು ಹೋಗಿದೆ.

ಈಗ ಸ್ಥಳೀಯರು ಸಂಪರ್ಕಕ್ಕೆ ಸಮಸ್ಯೆ ಕಾಡಿದೆ. ಶಾಲಾ ಮಕ್ಕಳು, ನಿತ್ಯ ಓಡಾಡುವ ಸಾವ೯ಜನಿಕರು ಕಾಮಗಾರಿಯ ಗುಣಮಟ್ಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!