25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

ಕುವೆಟ್ಟು: ಇಲ್ಲಿನ ಮೊದಲೆ ಎಂಬಲ್ಲಿ ಜಡಿ ಮಳೆಗೆ ರಸ್ತೆಯೆ ಕೊಚ್ಚಿಕೊಂಡು ಹೋಗಿದೆ. ಮದ್ದಡ್ಕದಿಂದ ಪಡಂಗಡಿಗೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ರಸ್ತೆ ಕಳೆದ ಬಾರಿಯ ಮಳೆಗೆ ಕೊಚ್ಚಿಹೋಗಿತ್ತು.

ಈ ಬಾರಿ ಕೇವಲ ನೂರು ಮೀಟ‌ರ್ ಅಂತರದಲ್ಲಿ ರಸ್ತೆ ಮತ್ತೆ ಕೊಚ್ಚಿಕೊಂಡು ಹೋಗಿದೆ.ಕಳೆದ ಬಾರಿ ಕೊಚ್ಚಿಕೊಂಡು ಹೋದ ರಸ್ತೆಯ ರಿಪೇರಿ ಮಣ್ಣು ಹಾಕಿ ಮಾಡಿರುವುದರಿಂದ ಅದು ಕೊಚ್ಚಿಕೊಂಡು ಹೋಗಿದೆ.

ಈಗ ಸ್ಥಳೀಯರು ಸಂಪರ್ಕಕ್ಕೆ ಸಮಸ್ಯೆ ಕಾಡಿದೆ. ಶಾಲಾ ಮಕ್ಕಳು, ನಿತ್ಯ ಓಡಾಡುವ ಸಾವ೯ಜನಿಕರು ಕಾಮಗಾರಿಯ ಗುಣಮಟ್ಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಬಂದಾರು : ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಾಲೋಚನಾ ಸಭೆ

Suddi Udaya

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

Suddi Udaya
error: Content is protected !!