September 6, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

ಕುವೆಟ್ಟು: ಇಲ್ಲಿನ ಮೊದಲೆ ಎಂಬಲ್ಲಿ ಜಡಿ ಮಳೆಗೆ ರಸ್ತೆಯೆ ಕೊಚ್ಚಿಕೊಂಡು ಹೋಗಿದೆ. ಮದ್ದಡ್ಕದಿಂದ ಪಡಂಗಡಿಗೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ರಸ್ತೆ ಕಳೆದ ಬಾರಿಯ ಮಳೆಗೆ ಕೊಚ್ಚಿಹೋಗಿತ್ತು.

ಈ ಬಾರಿ ಕೇವಲ ನೂರು ಮೀಟ‌ರ್ ಅಂತರದಲ್ಲಿ ರಸ್ತೆ ಮತ್ತೆ ಕೊಚ್ಚಿಕೊಂಡು ಹೋಗಿದೆ.ಕಳೆದ ಬಾರಿ ಕೊಚ್ಚಿಕೊಂಡು ಹೋದ ರಸ್ತೆಯ ರಿಪೇರಿ ಮಣ್ಣು ಹಾಕಿ ಮಾಡಿರುವುದರಿಂದ ಅದು ಕೊಚ್ಚಿಕೊಂಡು ಹೋಗಿದೆ.

ಈಗ ಸ್ಥಳೀಯರು ಸಂಪರ್ಕಕ್ಕೆ ಸಮಸ್ಯೆ ಕಾಡಿದೆ. ಶಾಲಾ ಮಕ್ಕಳು, ನಿತ್ಯ ಓಡಾಡುವ ಸಾವ೯ಜನಿಕರು ಕಾಮಗಾರಿಯ ಗುಣಮಟ್ಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

Suddi Udaya

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya
error: Content is protected !!