23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

ಶಿಶಿಲ : ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಜು. 27ರಂದು ಬೀಸಿದ ಬಾರಿ ಗಾಳಿಗೆ ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆಯಾಗಿತ್ತು. ಕೂಡಲೇ ಸ್ಥಳಕ್ಕೆ ತೆರಳಿದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಅವಿನಾಶ್ ಭಿಡೆ, ಕಿರಣ್ ಹಾಗೂ ಇತರರು ಸೇರಿ ಮರ ಹಾಗೂ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಘಟನಾ ಸ್ಥಳಕ್ಕೆ ಗ್ರಾ. ಪಂ. ಅಧ್ಯಕ್ಷ ಸುಧೀನ್ ಭೇಟಿ ನೀಡಿದರು.

Related posts

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!