July 23, 2026
ಗ್ರಾಮಾಂತರ ಸುದ್ದಿ

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

ಶಿಶಿಲ : ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಜು. 27ರಂದು ಬೀಸಿದ ಬಾರಿ ಗಾಳಿಗೆ ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆಯಾಗಿತ್ತು. ಕೂಡಲೇ ಸ್ಥಳಕ್ಕೆ ತೆರಳಿದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಅವಿನಾಶ್ ಭಿಡೆ, ಕಿರಣ್ ಹಾಗೂ ಇತರರು ಸೇರಿ ಮರ ಹಾಗೂ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಘಟನಾ ಸ್ಥಳಕ್ಕೆ ಗ್ರಾ. ಪಂ. ಅಧ್ಯಕ್ಷ ಸುಧೀನ್ ಭೇಟಿ ನೀಡಿದರು.

Related posts

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಯುವ ಸಂಘಟಕ ರಾಕೇಶ್ ಹೆಗ್ಡೆ ಆಯ್ಕೆ

Suddi Udaya

ಬಿ.ಸಿ ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ ಪ್ರಕರಣ; ಆರೋಪಿಗೆ ಕಠಿಣ ಕಾನೂನು ಕ್ರಮ ಜರುಗಿಸಲು ಸಂಸದ ಕ್ಯಾ. ಚೌಟರಿಂದ ಪೊಲೀಸ್ ಇಲಾಖೆಗೆ ಆಗ್ರಹ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

Suddi Udaya
error: Content is protected !!