September 6, 2026
ಶಾಲಾ ಕಾಲೇಜು

ಸರಸ್ವತಿ ಆಂಗ್ಲ ಮಾಧ್ಯಮಶಾಲೆ ಮುಂಡಾಜೆಯಲ್ಲಿ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ.


ಮುಂಡಾಜೆ :ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆ ಗಳಲ್ಲಿ ಒಂದಾದ ಸರಸ್ವತಿ ಆಂಗ್ಲ ಮಾಧ್ಯಮ ದಲ್ಲಿ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವನ್ನು ಜು. 27ರಂದು ಹಮ್ಮಿಕೊಳ್ಳಲಾಯಿತು.

ವಿವೇಕಾನಂದವಿದ್ಯಾವರ್ಧಕ ಸಂಘದ ಅಧ್ಯಕ್ಷರು ಆಗಿರುವ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಸಭೆಯ ಅಧ್ಯಕ್ಷರಾಗಿದ್ದು ಸಭೆಯನ್ನು ಉದ್ಧೇಶಿಸಿ ಮಾತನಾಡಿದರು. ಪೋಷಕರೊಂದಿಗೆ ಮಾತನಾಡಿ ಮಕ್ಕಳಿಗೆ ವಿದ್ಯಾಭ್ಯಾಸ ದ ಜೊತೆಗೆ ಸಂಸ್ಕಾರ ಕೂಡ ಬಹಳ ಮುಖ್ಯ ಎಂದರು. ಕಳೆದ ಶೈಕ್ಷಣಿಕ ಸಾಲಿ ನಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಯಾದ ಹತ್ತನೇ ತರಗತಿಯ ವಿದ್ಯಾರ್ಥಿಗಳನ್ನು ಪುರ ಸ್ಕರಿಸಲಾಯಿತು. ವೇದಿಕೆಯಲ್ಲಿ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಶ್ರೀ ವಿನಯ ಚಂದ್ರ ಶ್ರೀಮಾನ್, ಮುಖ್ಯ ಮಾತಾಜಿ ಶ್ರೀಮತಿ ಚಂದ್ರಮತಿ, ಹಿರಿಯ ಮಾತಾಜಿ ಶ್ರೀಮತಿ ಶ್ರೀಜಾ ಉಪಸ್ಥಿತರಿದ್ದರು. ಮುಖ್ಯ ಮಾತಾಜಿ ಸ್ವಾಗತಿಸಿದರು. ನಿರ್ಮಿತಾ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾವತಿ ಮಾತಾಜಿಯ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಂಡಿತು.

Related posts

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!