32.9 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನವರದಿ

ಇಂದಬೆಟ್ಟು: ಪಿಲಾಪ್ಪಾಡಿ ನಿವಾಸಿ ಕುಸುಮಾವತಿ ನಿಧನ

ಇಂದಬೆಟ್ಟು: ಇಲ್ಲಿಯ ಪಿಲಾಪ್ಪಾಡಿ ನಿವಾಸಿ ಕುಸುಮಾವತಿ (90ವ) ಜು.27ರಂದು ಸ್ವಗೃಹದಲ್ಲಿ ನಿಧನರಾದರು.

ಕಜೆ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದರು. ಇವರು ಜನಪ್ರಿಯ ಕಂಬಳ ಓಟಗಾರ ಮತ್ತು ಪರಿಚಾರಕ ಕೇಶವ ಸಾಲಿಯಾನ್ ಇವರ ಮಾತೃಶ್ರೀ. ಮೃತರು ಮಕ್ಕಳು ಮೊಮ್ಮಕ್ಕಳು ಮರಿಮಕ್ಕಳನ್ನು ಅಗಲಿದ್ದಾರೆ

Related posts

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya
error: Content is protected !!