July 23, 2026
ನಿಧನವರದಿ

ಇಂದಬೆಟ್ಟು: ಪಿಲಾಪ್ಪಾಡಿ ನಿವಾಸಿ ಕುಸುಮಾವತಿ ನಿಧನ

ಇಂದಬೆಟ್ಟು: ಇಲ್ಲಿಯ ಪಿಲಾಪ್ಪಾಡಿ ನಿವಾಸಿ ಕುಸುಮಾವತಿ (90ವ) ಜು.27ರಂದು ಸ್ವಗೃಹದಲ್ಲಿ ನಿಧನರಾದರು.

ಕಜೆ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದರು. ಇವರು ಜನಪ್ರಿಯ ಕಂಬಳ ಓಟಗಾರ ಮತ್ತು ಪರಿಚಾರಕ ಕೇಶವ ಸಾಲಿಯಾನ್ ಇವರ ಮಾತೃಶ್ರೀ. ಮೃತರು ಮಕ್ಕಳು ಮೊಮ್ಮಕ್ಕಳು ಮರಿಮಕ್ಕಳನ್ನು ಅಗಲಿದ್ದಾರೆ

Related posts

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya
error: Content is protected !!