23.5 C
ಪುತ್ತೂರು, ಬೆಳ್ತಂಗಡಿ
March 7, 2026
ಬೆಳ್ತಂಗಡಿವರದಿ

ಇಂದಬೆಟ್ಟು: ಮನೆಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು

ಇಂದಬೆಟ್ಟು: ಇಲ್ಲಿಯ ಕಜೆ ಸುದರ್ಶನ್ ಗೌಡ ರವರ ಮನೆಗೆ ಬೃಹತ್ ಗಾತ್ರದ ಹೆಬ್ಬಾವು ಬಂದ ಘಟನೆ ಜು.27 ರಂದು ನಡೆದಿದೆ.

ಸ್ಥಳೀಯರಾದ ಹೊನ್ನಪ್ಪ ಗೌಡ ಕಜೆ, ವಾಸಪ್ಪ ಗೌಡ ಕಜೆ, ವಿಶ್ವನಾಥ್ ಗೌಡ ಕೆರೆಕೋಡಿ, ಕೆಂಪಯ್ಯ ಗೌಡ ಕೆರೆಕೋಡಿ ರವರ ಸಹಕಾರದಿಂದ ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡುವ ಕಾರ್ಯ ನಡೆದಿದೆ.

Related posts

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!