September 6, 2026
ಅಪರಾಧ ಸುದ್ದಿ

ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಇಂದು ಮಂಗಳೂರಿಗೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರುದಾರ ಜು.27ರಂದು ಮಂಗಳೂರಿನಲ್ಲಿ ಎಸ್.ಐ.ಟಿ ಮುಖ್ಯಸ್ಥರ ಎದುರು ಹಾಜರಾಗಿ ವಿಚಾರಣೆ ಮುಂದುವರೆದಿದೆ.


ನಿನ್ನೆ (ಜು.26ರಂದು) ಎಸ್. ಐ. ಟಿ ಅಧಿಕಾರಿ ಡಿಐಜಿ ಎಂ.ಎನ್‌. ಅನುಚೇತ್ ಮುಂದೆ ಹಾಜರಾಗಿದ್ದು ನಿರಂತರ ಎಂಟು ಗಂಟೆಗಳ ಕಾಲ ತನ್ನ ಹೇಳಿಕೆಯನ್ನು ನೀಡಿದ್ದಾರೆ. ತನ್ನಲ್ಲಿರುವ ಪಿನ್ ಟು ಪಿನ್ ಮಾಹಿತಿಯನ್ನು ಎಸ್. ಐ. ಟಿ ಮುಂದೆ ನೀಡಿರುವ ಮುಸುಕುಧಾರಿ ಸಾಕ್ಷಿ ದೂರುದಾರ ಹೇಳಿಕೆ ನೀಡಿದ ನಂತರ ತನ್ನ ವಕೀಲರೊಂದಿಗೆ ನಿಗೂಢ ಸ್ಥಳಕ್ಕೆ ತೆರಳಿದ್ದರು. ಇಂದು ಮೊಹಾಂತಿಯವರು ಮಂಗಳೂರಿಗೆ ಭೇಟಿ ನೀಡಲಿದ್ದು,
ಸಾಕ್ಷಿ ದೂರುದಾರನ ಹೇಳಿಕೆ ಕುರಿತಾದ ವಿಚಾರಣೆ ನಡೆಸುವ ಸಾಧ್ಯತೆಯಿದೆ.

Related posts

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಚಿನ್ನಯ್ಯ ಸಹೋದರಿ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಬೆಳ್ತಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟ ನಾಲ್ವರ ವಿರುದ್ಧ ಪ್ರಕರಣ ದಾಖಲು; ಓರ್ವ ಅಂದರ್

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ಎರಡು ಮನೆಗೆ ಪೊಲೀಸ್ ಎಂಟ್ರಿ

Suddi Udaya
error: Content is protected !!