23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಇಂದು ಮಂಗಳೂರಿಗೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರುದಾರ ಜು.27ರಂದು ಮಂಗಳೂರಿನಲ್ಲಿ ಎಸ್.ಐ.ಟಿ ಮುಖ್ಯಸ್ಥರ ಎದುರು ಹಾಜರಾಗಿ ವಿಚಾರಣೆ ಮುಂದುವರೆದಿದೆ.


ನಿನ್ನೆ (ಜು.26ರಂದು) ಎಸ್. ಐ. ಟಿ ಅಧಿಕಾರಿ ಡಿಐಜಿ ಎಂ.ಎನ್‌. ಅನುಚೇತ್ ಮುಂದೆ ಹಾಜರಾಗಿದ್ದು ನಿರಂತರ ಎಂಟು ಗಂಟೆಗಳ ಕಾಲ ತನ್ನ ಹೇಳಿಕೆಯನ್ನು ನೀಡಿದ್ದಾರೆ. ತನ್ನಲ್ಲಿರುವ ಪಿನ್ ಟು ಪಿನ್ ಮಾಹಿತಿಯನ್ನು ಎಸ್. ಐ. ಟಿ ಮುಂದೆ ನೀಡಿರುವ ಮುಸುಕುಧಾರಿ ಸಾಕ್ಷಿ ದೂರುದಾರ ಹೇಳಿಕೆ ನೀಡಿದ ನಂತರ ತನ್ನ ವಕೀಲರೊಂದಿಗೆ ನಿಗೂಢ ಸ್ಥಳಕ್ಕೆ ತೆರಳಿದ್ದರು. ಇಂದು ಮೊಹಾಂತಿಯವರು ಮಂಗಳೂರಿಗೆ ಭೇಟಿ ನೀಡಲಿದ್ದು,
ಸಾಕ್ಷಿ ದೂರುದಾರನ ಹೇಳಿಕೆ ಕುರಿತಾದ ವಿಚಾರಣೆ ನಡೆಸುವ ಸಾಧ್ಯತೆಯಿದೆ.

Related posts

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಮೊದಲ ದಿನದ ಕಾರ್ಯಾಚರಣೆ ಮುಕ್ತಾಯ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

Suddi Udaya
error: Content is protected !!