July 23, 2026
ಅಪರಾಧ ಸುದ್ದಿ

ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಇಂದು ಮಂಗಳೂರಿಗೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರುದಾರ ಜು.27ರಂದು ಮಂಗಳೂರಿನಲ್ಲಿ ಎಸ್.ಐ.ಟಿ ಮುಖ್ಯಸ್ಥರ ಎದುರು ಹಾಜರಾಗಿ ವಿಚಾರಣೆ ಮುಂದುವರೆದಿದೆ.


ನಿನ್ನೆ (ಜು.26ರಂದು) ಎಸ್. ಐ. ಟಿ ಅಧಿಕಾರಿ ಡಿಐಜಿ ಎಂ.ಎನ್‌. ಅನುಚೇತ್ ಮುಂದೆ ಹಾಜರಾಗಿದ್ದು ನಿರಂತರ ಎಂಟು ಗಂಟೆಗಳ ಕಾಲ ತನ್ನ ಹೇಳಿಕೆಯನ್ನು ನೀಡಿದ್ದಾರೆ. ತನ್ನಲ್ಲಿರುವ ಪಿನ್ ಟು ಪಿನ್ ಮಾಹಿತಿಯನ್ನು ಎಸ್. ಐ. ಟಿ ಮುಂದೆ ನೀಡಿರುವ ಮುಸುಕುಧಾರಿ ಸಾಕ್ಷಿ ದೂರುದಾರ ಹೇಳಿಕೆ ನೀಡಿದ ನಂತರ ತನ್ನ ವಕೀಲರೊಂದಿಗೆ ನಿಗೂಢ ಸ್ಥಳಕ್ಕೆ ತೆರಳಿದ್ದರು. ಇಂದು ಮೊಹಾಂತಿಯವರು ಮಂಗಳೂರಿಗೆ ಭೇಟಿ ನೀಡಲಿದ್ದು,
ಸಾಕ್ಷಿ ದೂರುದಾರನ ಹೇಳಿಕೆ ಕುರಿತಾದ ವಿಚಾರಣೆ ನಡೆಸುವ ಸಾಧ್ಯತೆಯಿದೆ.

Related posts

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya

ಪತ್ರಕರ್ತನಿಗೆ ಜೀವ ಬೆದರಿಕೆ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಖಂಡನೆ,-ಕ್ರಮಕ್ಕೆ ಆಗ್ರಹ

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ವೃದ್ಧನಿಂದ ಮಕ್ಕಳಿಗೆ ಲೈಂಗಿಕ ದೌರ್ಜನ್ಯ; ಪೋಕ್ಸೋ ಕೇಸ್ ದಾಖಲು

Suddi Udaya

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya
error: Content is protected !!