23.5 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿವರದಿ

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಇಲ್ಲಿಯ ಕೋರಿಮಜಲು ನಿವಾಸಿಇತ್ತೀಚಿಗೆ ನಿಧನರಾದ ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ, ಸಮಾಜಸೇವಕ, ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಜು.27ರಂದು ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೆ ತನ್ನಿಂದಾದ ಸಹಾಯವನ್ನು ಮಾಡುವುದಾಗಿ ತಿಳಿಸಿದರು.

ಈ ಸಂದರ್ಭ ತುಕ್ರಪ್ಪ ಶೆಟ್ಟಿ ನೂಜೆ, ನಾರಾಯಣ ಗೌಡ ಅಲಂಬಿಲ, ಶಾಂತಪ್ಪ ಮಡಿವಾಳ, ಶಶಿ ಕೊಕ್ಕಡ, ಪ್ರವೀಣ್, ದೀಕ್ಷಿತ್, ಶರತ್ ಇನ್ನಿತರರು ಉಪಸ್ಥಿತರಿದ್ದರು.

Related posts

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಶಿಶಿಲ: ಹೊಸಕಟ್ಟೆಯಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ. ಪೂ.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಲಾಸಿಂಚನ ಕಾರ್ಯಕ್ರಮ

Suddi Udaya

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya
error: Content is protected !!