July 23, 2026
ಗ್ರಾಮಾಂತರ ಸುದ್ದಿ

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಜು 27 ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಚಾರ ಭಾಗ್ಯದಿಂದ ರಾಜ್ಯವು ದಿವಾಳಿಯತ್ತ ಸಾಗುತ್ತಿರುವುದರಿಂದ ಅಭಿವೃದ್ಧಿ ಮರೀಚಿಕೆಯಾಗಿದ್ದು,ರಸ್ತೆ ನಿರ್ಮಾಣ ಮಾತ್ರವಲ್ಲದೆ ಕನಿಷ್ಠ ರಸ್ತೆ ನಿರ್ವಹಣೆಗೆ ಕೂಡ ಅನುದಾನ ನೀಡದೆ ಇರುವುದರಿಂದ ನಾಗರೀಕರಿಗೆ ಸಂಚಾರಕ್ಕೆ ಯಾವುದೇ ತೊಂದರೆಯಾಗಬಾರದೆಂದು ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದ


ಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜರವರು ಭಾಗಿಯಾಗಿ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬೇಸರ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾಲಾಡಿ ಸೋಣಂದೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾದ, ಪಂಚಾಯತ್ ಸದಸ್ಯರುಗಳಾದ ಶ್ರೀ ದಿನೇಶ್ ಕರ್ಕೇರ ಮತ್ತು ಶ್ರೀ ರಾಜೇಶ ಕೊಡ್ಯೇಲು, ಮಾಲಾಡಿ ಪಂಚಾಯತ್ ಸದಸ್ಯೆ- ಮಂಡಲ ಬಿಜೆಪಿ ಮಹಿಳಾಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್, ಸೋಣಂದೂರು ಬಿಜೆಪಿ ಬೂತ್ ಅಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ, ಮಡಂತ್ಯಾರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ಶ್ರೀ ಸುರೇಶ್ ಮತ್ತು ಶ್ರೀಮತಿ ಧನಲಕ್ಷ್ಮಿ ಚಂದ್ರಶೇಖರ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

Suddi Udaya

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

Suddi Udaya

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya
error: Content is protected !!