ಗ್ರಾಮಾಂತರ ಸುದ್ದಿ

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಜು 27 ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಚಾರ ಭಾಗ್ಯದಿಂದ ರಾಜ್ಯವು ದಿವಾಳಿಯತ್ತ ಸಾಗುತ್ತಿರುವುದರಿಂದ ಅಭಿವೃದ್ಧಿ ಮರೀಚಿಕೆಯಾಗಿದ್ದು,ರಸ್ತೆ ನಿರ್ಮಾಣ ಮಾತ್ರವಲ್ಲದೆ ಕನಿಷ್ಠ ರಸ್ತೆ ನಿರ್ವಹಣೆಗೆ ಕೂಡ ಅನುದಾನ ನೀಡದೆ ಇರುವುದರಿಂದ ನಾಗರೀಕರಿಗೆ ಸಂಚಾರಕ್ಕೆ ಯಾವುದೇ ತೊಂದರೆಯಾಗಬಾರದೆಂದು ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದ


ಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜರವರು ಭಾಗಿಯಾಗಿ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬೇಸರ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾಲಾಡಿ ಸೋಣಂದೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾದ, ಪಂಚಾಯತ್ ಸದಸ್ಯರುಗಳಾದ ಶ್ರೀ ದಿನೇಶ್ ಕರ್ಕೇರ ಮತ್ತು ಶ್ರೀ ರಾಜೇಶ ಕೊಡ್ಯೇಲು, ಮಾಲಾಡಿ ಪಂಚಾಯತ್ ಸದಸ್ಯೆ- ಮಂಡಲ ಬಿಜೆಪಿ ಮಹಿಳಾಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್, ಸೋಣಂದೂರು ಬಿಜೆಪಿ ಬೂತ್ ಅಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ, ಮಡಂತ್ಯಾರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ಶ್ರೀ ಸುರೇಶ್ ಮತ್ತು ಶ್ರೀಮತಿ ಧನಲಕ್ಷ್ಮಿ ಚಂದ್ರಶೇಖರ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya
error: Content is protected !!