September 6, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ ನಡೆದ ಕೆಸರ್ ದ ಕೂಟ-2025

ಬಂದಾರು :ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಜುಲೈ 27 ರಂದು ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ ನಡೆದ ಕೆಸರ್ ದ ಕೂಟ-2025, ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಮೈರೋಳ್ತಡ್ಕ-ಶಿವನಗರ ಶ್ರೀ ಸದಾಶಿವ ಶಾಮಿಯಾನ ಸರ್ವಿಸಸ್ ತಂಡ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ತಣ್ಣದಾಗಿಸಿಕೊಂಡಿತು.


ಈ ತಂಡದಲ್ಲಿ ಜಯಪ್ರಕಾಶ್ ಮೈರೋಳ್ತಡ್ಕ, ಸುಂದರ ಅನಾಬೆ, ದೀಕ್ಷಿತ್ ಮೈರೋಳ್ತಡ್ಕ,ಕಾರ್ತಿಕ್ ಖಂಡಿಗ, ಸಂತೋಷ್ ಮುಂಡೂರು,ನಂದನ್ ಮುಂಡೂರು, ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾಲಕರಾದ ಪ್ರಶಾಂತ್ ಗೌಡ ನಿರುoಬುಡ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶೇಖರ ಗೌಡ ಚಾಕೋಟೆದಡಿ, ಲೋಹಿತ್ ಬೋಲೋಡಿ ಉಪಸ್ಥಿತರಿದ್ದರು.

Related posts

ಮೇ 15: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ

Suddi Udaya

ವೇಣೂರು: ಬಜಿರೆ ಬತ್ತಾರುನಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಸಂಪನ್ನ

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರ:ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ದ.ಕ. ಫ್ಲವರ್ ಡೆಕೊರೇಷನ್ ಮಾಲಕರ ಸಂಘ: ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ಸೀತಾರಾಮ್ ಆರ್. ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಕ್ರಮ್ ಗೌಡ ಧರ್ಮಸ್ಥಳ

Suddi Udaya
error: Content is protected !!