September 6, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

ಕುವೆಟ್ಟು: ಇಲ್ಲಿನ ಮೊದಲೆ ಎಂಬಲ್ಲಿ ಜಡಿ ಮಳೆಗೆ ರಸ್ತೆಯೆ ಕೊಚ್ಚಿಕೊಂಡು ಹೋಗಿದೆ. ಮದ್ದಡ್ಕದಿಂದ ಪಡಂಗಡಿಗೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ರಸ್ತೆ ಕಳೆದ ಬಾರಿಯ ಮಳೆಗೆ ಕೊಚ್ಚಿಹೋಗಿತ್ತು.

ಈ ಬಾರಿ ಕೇವಲ ನೂರು ಮೀಟ‌ರ್ ಅಂತರದಲ್ಲಿ ರಸ್ತೆ ಮತ್ತೆ ಕೊಚ್ಚಿಕೊಂಡು ಹೋಗಿದೆ.ಕಳೆದ ಬಾರಿ ಕೊಚ್ಚಿಕೊಂಡು ಹೋದ ರಸ್ತೆಯ ರಿಪೇರಿ ಮಣ್ಣು ಹಾಕಿ ಮಾಡಿರುವುದರಿಂದ ಅದು ಕೊಚ್ಚಿಕೊಂಡು ಹೋಗಿದೆ.

ಈಗ ಸ್ಥಳೀಯರು ಸಂಪರ್ಕಕ್ಕೆ ಸಮಸ್ಯೆ ಕಾಡಿದೆ. ಶಾಲಾ ಮಕ್ಕಳು, ನಿತ್ಯ ಓಡಾಡುವ ಸಾವ೯ಜನಿಕರು ಕಾಮಗಾರಿಯ ಗುಣಮಟ್ಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮಂಗಳೂರಿನ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ “ಕಿಯಾ ಸೆಲ್ಟೋಸ್” ಕಾರು ಅನಾವರಣ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಆಟಿದ ಕೂಟ

Suddi Udaya
error: Content is protected !!