22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

ಕುವೆಟ್ಟು: ಇಲ್ಲಿನ ಮೊದಲೆ ಎಂಬಲ್ಲಿ ಜಡಿ ಮಳೆಗೆ ರಸ್ತೆಯೆ ಕೊಚ್ಚಿಕೊಂಡು ಹೋಗಿದೆ. ಮದ್ದಡ್ಕದಿಂದ ಪಡಂಗಡಿಗೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ರಸ್ತೆ ಕಳೆದ ಬಾರಿಯ ಮಳೆಗೆ ಕೊಚ್ಚಿಹೋಗಿತ್ತು.

ಈ ಬಾರಿ ಕೇವಲ ನೂರು ಮೀಟ‌ರ್ ಅಂತರದಲ್ಲಿ ರಸ್ತೆ ಮತ್ತೆ ಕೊಚ್ಚಿಕೊಂಡು ಹೋಗಿದೆ.ಕಳೆದ ಬಾರಿ ಕೊಚ್ಚಿಕೊಂಡು ಹೋದ ರಸ್ತೆಯ ರಿಪೇರಿ ಮಣ್ಣು ಹಾಕಿ ಮಾಡಿರುವುದರಿಂದ ಅದು ಕೊಚ್ಚಿಕೊಂಡು ಹೋಗಿದೆ.

ಈಗ ಸ್ಥಳೀಯರು ಸಂಪರ್ಕಕ್ಕೆ ಸಮಸ್ಯೆ ಕಾಡಿದೆ. ಶಾಲಾ ಮಕ್ಕಳು, ನಿತ್ಯ ಓಡಾಡುವ ಸಾವ೯ಜನಿಕರು ಕಾಮಗಾರಿಯ ಗುಣಮಟ್ಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಗಾಳಿ-ಮಳೆ: ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಆಹ್ವಾನ

Suddi Udaya
error: Content is protected !!