23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

ಕುವೆಟ್ಟು: ಇಲ್ಲಿನ ಮೊದಲೆ ಎಂಬಲ್ಲಿ ಜಡಿ ಮಳೆಗೆ ರಸ್ತೆಯೆ ಕೊಚ್ಚಿಕೊಂಡು ಹೋಗಿದೆ. ಮದ್ದಡ್ಕದಿಂದ ಪಡಂಗಡಿಗೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ರಸ್ತೆ ಕಳೆದ ಬಾರಿಯ ಮಳೆಗೆ ಕೊಚ್ಚಿಹೋಗಿತ್ತು.

ಈ ಬಾರಿ ಕೇವಲ ನೂರು ಮೀಟ‌ರ್ ಅಂತರದಲ್ಲಿ ರಸ್ತೆ ಮತ್ತೆ ಕೊಚ್ಚಿಕೊಂಡು ಹೋಗಿದೆ.ಕಳೆದ ಬಾರಿ ಕೊಚ್ಚಿಕೊಂಡು ಹೋದ ರಸ್ತೆಯ ರಿಪೇರಿ ಮಣ್ಣು ಹಾಕಿ ಮಾಡಿರುವುದರಿಂದ ಅದು ಕೊಚ್ಚಿಕೊಂಡು ಹೋಗಿದೆ.

ಈಗ ಸ್ಥಳೀಯರು ಸಂಪರ್ಕಕ್ಕೆ ಸಮಸ್ಯೆ ಕಾಡಿದೆ. ಶಾಲಾ ಮಕ್ಕಳು, ನಿತ್ಯ ಓಡಾಡುವ ಸಾವ೯ಜನಿಕರು ಕಾಮಗಾರಿಯ ಗುಣಮಟ್ಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!