July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

ಕೊಯ್ಯೂರು: ಭಾರೀ ಗಾಳಿ ಮಳೆಗೆ ಕೊಯ್ಯೂರು ಗ್ರಾಮದ ಅದೂರ್ ಪೆರಾಲ್ ಬಳಿಯ ಭೀಮಂಡೆ ಎಂಬಲ್ಲಿ ಮೂರು ವಿದ್ಯುತ್ ಕಂಬಗಳು ಧರೆಗುರುಳಿದ್ದು ಊರಿನವರಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇಂದಿಗೆ 5 ದಿನವಾದರೂ ವಿದ್ಯುತ್ ದುರಸ್ತಿಗೊಳಿಸದೆ ಊರವರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ಬಗ್ಗೆ ಕೂಡಲೇ ತಾತ್ಕಾಲಿಕ ವ್ಯವಸ್ಥೆಯನ್ನು ಆದರೂ ಮಾಡಿಕೊಡುವಂತೆ ಊರವರು ಆಗ್ರಹಿಸಿದ್ದಾರೆ.

Related posts

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ನಡ ಸ. ಪ. ಪೂ ಕಾಲೇಜಿನ ವಿದ್ಯಾರ್ಥಿನಿ ಕು. ಸವಿತಾ ದ್ವಿತೀಯ ಸ್ಥಾನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅಭಿನಂದನಾ ಸಮಾರಂಭ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!