July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಮೃತದೇಹ ಹೂತು ಹಾಕಿರುವೆ ಎಂದು ಹೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳ ಮುಂದೆ ಹಾಜರಾಗಿರುವ ಸಾಕ್ಷಿ ವ್ಯಕ್ತಿ ಜತೆಗೆ ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳದ ಸ್ನಾನ ಘಟ್ಟದಿಂದ ನೇತ್ರಾವತಿ ಸೇತುವೆ ಬಳಿ ವರೆಗೆ ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಪೊಲೀಸ್ ಠಾಣೆಗೆ ವಾಪಸ್ ಆಗಿದ್ದಾರೆ.

Related posts

ಧರ್ಮಸ್ಥಳ : ಇಬ್ಬರು ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

Suddi Udaya

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ದ್ವಿಚಕ್ರ ವಾಹನ-ಕಾರು ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya
error: Content is protected !!