23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈದು ಗ್ರಾಮದ ಶ್ರವಣ್ ಪೂಜಾರಿ ಇವರಿಗೆ ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ 1,10,032 ಧನ ಸಹಾಯ ಮಾಡಲಾಯಿತು.

ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿಗಳಾದ ಲತಾ ಹಾಗೂ ಸದಾನಂದ ಪೂಜಾರಿಯ ದಂಪತಿಯ ಪುತ್ರ ಶ್ರವಣ್ ಪೂಜಾರಿ ಇವರು ಬಂಟ್ವಾಳದಲ್ಲಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು. ಬೆಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಈ ಚಿಕಿತ್ಸೆಗೆ ಸುಮಾರು 5 ಲಕ್ಷಕ್ಕೂ ಅಧಿಕ ಮೊತ್ತ ವೆಚ್ಚವಾಗಿರುತ್ತದೆ. ಕುಟುಂಬದ ಆರ್ಥಿಕ ಪರಿಸ್ಥಿತಿ ಅತಿ ದುರ್ಬಲವಾಗಿತ್ತು ಇದನ್ನು ಹರಿತ ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯು ಸುಮಾರು 1,10,032 ರೂಪಾಯಿಯನ್ನು ಊರಿನ ಪ್ರಮುಖರು ದಾನಿಗಳೊಂದಿಗೆ ಹಸ್ತಾಂತರಿಸಲಾಯಿತು.

Related posts

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಾಚಾರು ಗೋಪಾಲ ನಾಯ್ಕ ಅವರ ನಿಧನಕ್ಕೆ ದ.ಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ರವರಿಂದ ಸಂತಾಪ

Suddi Udaya

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya
error: Content is protected !!