September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈದು ಗ್ರಾಮದ ಶ್ರವಣ್ ಪೂಜಾರಿ ಇವರಿಗೆ ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ 1,10,032 ಧನ ಸಹಾಯ ಮಾಡಲಾಯಿತು.

ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿಗಳಾದ ಲತಾ ಹಾಗೂ ಸದಾನಂದ ಪೂಜಾರಿಯ ದಂಪತಿಯ ಪುತ್ರ ಶ್ರವಣ್ ಪೂಜಾರಿ ಇವರು ಬಂಟ್ವಾಳದಲ್ಲಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು. ಬೆಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಈ ಚಿಕಿತ್ಸೆಗೆ ಸುಮಾರು 5 ಲಕ್ಷಕ್ಕೂ ಅಧಿಕ ಮೊತ್ತ ವೆಚ್ಚವಾಗಿರುತ್ತದೆ. ಕುಟುಂಬದ ಆರ್ಥಿಕ ಪರಿಸ್ಥಿತಿ ಅತಿ ದುರ್ಬಲವಾಗಿತ್ತು ಇದನ್ನು ಹರಿತ ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯು ಸುಮಾರು 1,10,032 ರೂಪಾಯಿಯನ್ನು ಊರಿನ ಪ್ರಮುಖರು ದಾನಿಗಳೊಂದಿಗೆ ಹಸ್ತಾಂತರಿಸಲಾಯಿತು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಕೊಕ್ಕಡ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Suddi Udaya
error: Content is protected !!